ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ … .
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 7ನೇ ಸಂಚಿಕೆ
ಜೂನ್ ತಿಂಗಳ ದಿನಾಂಕ 25 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬರಹಗಾರರಾಗಿರುವ ಅಮಿತಾಂಜಲಿ ಉಡುಪಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಜೂನ್ 26ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply