ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಕೇಂದ್ರದಲ್ಲಿ ಜುಲೈ 21 ರಂದು ಸಂಜೆ 5 ಗಂಟೆಗೆ ನಮ್ಮೂರ ಕಿರಣ ಕಾರ್ಯಕ್ರಮ ಪ್ರಸಾರವಾಗಲಿದೆ.
ಈ ಕಾರ್ಯಕ್ರಮದಲ್ಲಿ ಆರದಿರಲಿ ಬದುಕು ಆರಾಧನ ಸಂಸ್ಥೆಯ ಸಮಾಜಸೇವಕರು ಹಾಗೂ ಸಾಂಸ್ಕೃತಿಕ ಚಿಂತಕರೂ ಆಗಿರುವ ಪದ್ಮಶ್ರೀ ಭಟ್ ನಿಡ್ಡೋಡಿ ಪಾಲ್ಗೊಳ್ಳಲಿದ್ದಾರೆ.
ಇದು ಜುಲೈ 22ರಂದು ಮಧ್ಯಾಹ್ನ 1ಗಂಟೆಗೆ ಮರು ಪ್ರಸಾರವಾಗಲಿದೆ.
…
ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ*