“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ

-ದೇಸಿ ಸೊಗಡು

ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

 ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ  3 ರಂದು ಗುರುವಾರ ವಿಶ್ವ ವನ್ಯಜೀವಿಗಳ ದಿನ ಪ್ರಯುಕ್ತ ಸಂಜೆ 6 ಗಂಟೆಗೆ ವನ್ಯಜೀವಿಗಳಿಗೆ ನೀರು ಒದಗಿಸುವ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. 

ಪ್ರಸಿದ್ಧ ಉರಗತಜ್ಞರು,ಪರಿಸರ ಪ್ರೇಮಿ ಹಾಗೂ ಸಾಹಿತಿಯೂ ಅಗಿರುವ ಉಡುಪಿಯ ಗುರುರಾಜ್ ಸನಿಲ್  ಪಾಲ್ಲ್ಗೊಳ್ಳಲಿದ್ದಾರೆ.

ಮಾರ್ಚ್ 4 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply