ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 3 ರಂದು ಗುರುವಾರ ವಿಶ್ವ ವನ್ಯಜೀವಿಗಳ ದಿನ ಪ್ರಯುಕ್ತ ಸಂಜೆ 6 ಗಂಟೆಗೆ ವನ್ಯಜೀವಿಗಳಿಗೆ ನೀರು ಒದಗಿಸುವ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಪ್ರಸಿದ್ಧ ಉರಗತಜ್ಞರು,ಪರಿಸರ ಪ್ರೇಮಿ ಹಾಗೂ ಸಾಹಿತಿಯೂ ಅಗಿರುವ ಉಡುಪಿಯ ಗುರುರಾಜ್ ಸನಿಲ್ ಪಾಲ್ಲ್ಗೊಳ್ಳಲಿದ್ದಾರೆ.
ಮಾರ್ಚ್ 4 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.