ಪರಿಸರ ಸ್ನೇಹಿ ಗಣೇಶೋತ್ಸವ ವಿಶೇಷ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ ಅರ್ಪಿಸುತ್ತಿದೆ
ಪರಿಸರ ಸ್ನೇಹಿ ಗಣೇಶೋತ್ಸವ ವಿಶೇಷ ಕಾರ್ಯಕ್ರಮ.
ಆಗಸ್ಟ್ ತಿಂಗಳ ದಿನಾಂಕ 31 ರಂದು ಬುಧವಾರ
ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರಾಧಿಕಾರಿ ಡಾ.ಹೆಚ್.ಲಕ್ಷ್ಮೀಕಾಂತ್ ಪಾಲ್ಗೊಳ್ಳಲಿದ್ದಾರೆ.

ರೇಡಿಯೋ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 

Leave a Reply