ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 21ನೇ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ 24 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಕನ್ನಡ ಉಪನ್ಯಾಸಕರಾದ ವೈಲೆಟ್ ಪಿಂಟೋ ಕುಂದಾಪುರ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.

ಸೆಪ್ಟೆಂಬರ್ 25 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

 ಕೃತಜ್ಞತೆಗಳೊಂದಿಗೆ‌…

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 

Leave a Reply