ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ

-ದೇಸಿ ಸೊಗಡು

ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

 ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 2 ರಂದು ಭಾನುವಾರ ಸಂಜೆ 6 ಗಂಟೆಗೆ ಮಹಾತ್ಮ ಗಾಂಧೀಜಿ ಪರಿಕಲ್ಪನೆಯಂತೆ ಸ್ವಚ್ಛತಾ ಸೇವೆ ಕುರಿತ ಕಾರ್ಯಕ್ರಮ ಪ್ರಸಾರವಾಗಲಿದೆ. 

 ಅಕ್ಟೋಬರ್ 3ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ

 …

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply