ನಮ್ಮೂರ ಕಿರಣ ಕಾರ್ಯಕ್ರಮ

ಆತ್ಮೀಯರೇ, ರೇಡಿಯೊ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕೇಂದ್ರದಲ್ಲಿ ಅಕ್ಟೋಬರ್ 3 ರಂದು ಸಂಜೆ 5.30ಕ್ಕೆ ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ನಮ್ಮೂರ ಕಿರಣ ಕಾರ್ಯಕ್ರಮ ಪ್ರಸಾರವಾಗಲಿದೆ.

 ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರೂ, ನಟರೂ ಹಾಗೂ ಕನ್ನಡದ ವಿಶ್ರಾಂತ ಉಪನ್ಯಾಸಕರಾದ ವ. ಉಮೇಶ್ ಕಾರಂತ ಭಾಗವಹಿಸಲಿದ್ದಾರೆ.

ಇದು ಅಕ್ಟೋಬರ್ 4ರಂದು ಮಧ್ಯಾಹ್ನ 1.30ಕ್ಕೆ ಮರು ಪ್ರಸಾರವಾಗಲಿದೆ.

ರೇಡಿಯೊ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply