“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 11 ರಂದು ಮಂಗಳವಾರ ಸಂಜೆ 6 ಗಂಟೆಗೆ ಸ್ಯಾನಿಟರಿ ಪ್ಯಾಡ್ಗಳ ವಿಲೆವಾರಿ ಮತ್ತು ಸ್ವಚ್ಛತೆ ಕುರಿತು ನುಡಿಚಿತ್ರ ಪ್ರಸಾರವಾಗಲಿದೆ.ಈ ಕಾರ್ಯಕ್ರಮದಲ್ಲಿ
ಮರವಂತೆ ಎಸ್.ಎಲ್.ಆರ್.ಎಂ ಘಟಕದ ಮೇಲ್ವಿಚಾರಕರಾದ ಸುನೀತ ಮರವಂತೆ,ಸ್ವಚ್ಛಬ್ರಿಗೇಡ್ ಕಾರ್ಕಳ ಇದರ ಸಕ್ರಿಯ ಸದಸ್ಯೆ ಸುನೀತಾ ಅಂಡಾರು ಮತ್ತು ಮಣಿಪಾಲ ಕೆ.ಎಂ.ಸಿಯ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಕೀಯ ಸಮಾಜಸೇವಕರಾದ ನೀಲಾವತಿ ಎ.ಪಾಲ್ಗೊಳ್ಳಲಿದ್ದಾರೆ
ಅಕ್ಟೋಬರ್ 12ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply