“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 13 ರಂದು ಗುರುವಾರ ಸಂಜೆ 6 ಗಂಟೆಗೆ ಮನೆ ಮನೆಗೂ ಕಾರ್ಯಾತ್ಮಕ ನಳಸಂಪರ್ಕ ಕುರಿತು ಸಂದರ್ಶನ ಪ್ರಸಾರವಾಗಲಿದೆ.ಈ ಕಾರ್ಯಕ್ರಮದಲ್ಲಿ
ಉಡುಪಿ ಜಿಲ್ಲಾ ಪಂಚಾಯತ್ ನ ಜಲ್ ಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯ ಮುಖ್ಯಸ್ಥರಾದ ಟಿವಿ.ಗಿರೀಶ್ ಪಾಲ್ಗೊಳ್ಳಲಿದ್ದಾರೆ
ಅಕ್ಟೋಬರ್ 14ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply