ಆಚಾರ ವಿಚಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಚೇರಿಗೆ ಪುತ್ತಿಗೆಶ್ರೀ ಭೇಟಿ By Janardhan Kodavoor/Team karavalixpress, - January 14, 2024 ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ಜಿಲ್ಲಾ ಕಾರ್ಯಾಲಯಕ್ಕೆ ಚಿತ್ತೈಸಿ ಸಂಘದ ವತಿಯಿಂದ ನಡೆದ ಪಾದಪೂಜೆ ಸ್ವೀಕರಿಸಿ ಆಶೀರ್ವಚನ ನೀಡಿದರು.