ಆಚಾರ ವಿಚಾರ ಸಂಸದ ತೇಜಸ್ವಿ ಸೂರ್ಯ ಕೃಷ್ಣಮಠ ಭೇಟಿ By Janardhan Kodavoor/Team karavalixpress, - November 22, 2022 ಶ್ರೀಕೃಷ್ಣ ಮಠಕ್ಕೆ, ಬೆಂಗಳೂರಿನ ಸಂಸದರಾದ ತೇಜಸ್ವಿಸೂರ್ಯ ರವರು ಆಗಮಿಸಿ, ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ರಘುಪತಿ ಭಟ್ ಹಾಗೂ ಉಡುಪಿ ನಗರ ಬಿ.ಜೆ.ಪಿ.ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.