ಸಂಸದ ತೇಜಸ್ವಿ ಸೂರ್ಯ ಕೃಷ್ಣಮಠ ಭೇಟಿ

ಶ್ರೀಕೃಷ್ಣ ಮಠಕ್ಕೆ, ಬೆಂಗಳೂರಿನ ಸಂಸದರಾದ ತೇಜಸ್ವಿಸೂರ್ಯ ರವರು ಆಗಮಿಸಿ, ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರಿಂದ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ರಘುಪತಿ ಭಟ್ ಹಾಗೂ ಉಡುಪಿ ನಗರ ಬಿ.ಜೆ.ಪಿ.ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply