ವೇದಮೂರ್ತಿ ಡಾ.ಮಹಾಂತೇಶ್ ಶಾಸ್ತ್ರಿಗಳಿಗೆ ರಾಯಣ್ಣ ಅಭಿಮಾನಿ ಬಳಗ ಉಡುಪಿ ವತಿಯಿಂದ ಗೌರವಾರ್ಪಣೆ 

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ವೇದಮೂರ್ತಿ ಡಾ.ಮಹಾಂತೇಶ್ ಶಾಸ್ತ್ರಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್, ಉಡುಪಿ ಮತ್ತು ದ.ಕ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಶಿವಯ್ಯ ಮಠದ, ಲಕ್ಷ್ಮಣ ಕೊಲ್ಕಾರ್, ಈರಪ್ಪ ಗೌಂಡಿ, ಪಂಪೇಶ್ , ಸಿದ್ದಣ್ಣ ಪೂಜಾರಿ, ಆನಂದ್, ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply