ಶೀರೂರು ಶ್ರೀಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ವಿಶೇಷ ಪೂಜೆ

ಶ್ರೀರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವದಲ್ಲಿ, ಉಡುಪಿ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ, ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ವಿಶೇಷ ಪೂಜೆ ನೆರವೇರಿಸಿದರು. ಶ್ರೀಕೃಷ್ಣಮಠದ ಚಂದ್ರ ಶಾಲೆಯಲ್ಲಿ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.

 
 
 
 
 
 
 
 
 
 
 

Leave a Reply