ಉಡುಪಿ :ಶ್ರಾವಣ ಪುರುಷೋತ್ತಮ ಮಾಸ ಅಹೋರಾತ್ರಿ ಭಜನಾ ಮಹೋತ್ಸವ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಶ್ರಾವಣ ಪುರುಷೋತ್ತಮ ಅಧಿಕ ಮಾಸ ಅಹೋರಾತ್ರಿ ಭಜನಾ ಮಹೋತ್ಸವ  ದಿನಾಂಕ 18-07-23 ರಿಂದ 17-08-23 ತನಕ ನಿರಂತರ ಊರ ಪರಊರ ಭಜನಾ ಮಂಡಳಿಗಳಿಂದ ವಿಶೇಷ ಒಂದು ತಿಂಗಳ ಕಾಲ ಅಹೋರಾತ್ರಿ ಭಜನಾ ಮಹೋತ್ಸವ ನೆಡೆಯಲಿದೆ.  ಪ್ರತೀ ಆದಿತ್ಯವಾರ ಸಂಜೆ ನಗರ ಭಜನೆ  ಹಮ್ಮಿಕೊಳ್ಳಲಾಗಿದೆ ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 
 
 
 
 
 
 
 
 
 
 

Leave a Reply