ಆಚಾರ ವಿಚಾರ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಗುರುವಂದನೆ By Janardhan Kodavoor/Team karavalixpress, - August 15, 2021 ಶ್ರೀಕೃಷ್ಣಮಠದಲ್ಲಿ ಪರ್ಯಾಯ ಅದಮಾರು ಶ್ರೀಈಶಪ್ರಿಯ ತೀರ್ಥ ಶ್ರೀಪಾದರಿಗೆ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ಅಧ್ಯಕ್ಪ ವಿಷ್ಣುಪ್ರಸಾದ್ ಪಾಡಿಗಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಚರ್ತುರ್ಮಾಸ್ಯ ಕಾಲದಲ್ಲಿ ಗುರುವಂದನೆಯನ್ನು ಸಲ್ಲಿಸಿದರು.