4 ನೇ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಛಾಯಾಗ್ರಹಣ ಸ್ಪರ್ಧೆಯಲ್ಲಿ ಆಸ್ಟ್ರೊ ಮೋಹನ್ ಅವರ ಚಿತ್ರಕ್ಕೆ ಸ್ವರ್ಣ ಪದಕ

ಉಡುಪಿ: 4 ನೇ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಛಾಯಾಗ್ರಹಣ ಸ್ಪರ್ಧೆಯಲ್ಲಿ ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಅವರ ಚಿತ್ರಕ್ಕೆ ಸ್ವರ್ಣ ಪದಕ ಪ್ರಾಪ್ತವಾಗಿದೆ.

ಫೋಟೋ ಟ್ರಾವೆಲ್ ವಿಭಾಗದಲ್ಲಿ ಶ್ರವಣಬೆಳಗೊಳದ ಗೋಮಟಶ್ವರ ಮೂರ್ತಿ ಚಿತ್ರಕ್ಕೆ ಈ ಪ್ರತಿಷ್ಠಿತ ಪುರಸ್ಕಾರ ಲಭಿಸಿದೆ.

 
 
 
 
 
 
 
 
 
 
 

Leave a Reply