ರಾಮಕೃಷ್ಣ ನಾಯಕ್ ರವರಿಗೆ ಬೀಳ್ಕೊಡುವ ಸಮಾರಂಭ

ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸುಮಾರು ಹನ್ನೊಂದು ವರ್ಷಗಳ ಕಾಲ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜಾನುವಾರುಕಟ್ಟೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಹುದ್ದೆಗೆ ಭಡ್ತಿಗೊಂಡು ತೆರಳಿದ ರಾಮಕೃಷ್ಣ ನಾಯಕ್ ರವರನ್ನು ಬೀಳ್ಕೊಡುವ ಸಮಾರಂಭವು ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ಯಾದವ ಕರ್ಕೇರ ರವರ ನೇತೃತ್ವದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ, ಹಿರಿಯ ಉಪನ್ಯಾಸಕ ದಯಾನಂದ ಡಿ, ಸಹ ಶಿಕ್ಷಕಜಯಲಕ್ಷ್ಮಿ, ರಾಮಚಂದ್ರ ಭಟ್, ಶೇಕರ ಬೊವಿ ಮುಂತಾದವರು ಉಪಸ್ಥಿತರಿದ್ದರು. 

 
 
 
 
 
 
 
 
 
 
 

Leave a Reply