ಸಿ. ಎ ಪರೀಕ್ಷೆಯಲ್ಲಿ ಸ್ವಸ್ತಿಕ್ ಶೆಣೈ ಉತ್ತೀರ್ಣ

ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸ್ವಸ್ತಿಕ್ ಶೆಣೈ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಶಾನುಭಾಗ್ ಹೆಗಡೆ ಅಂಡ್ ಅಸೋಸಿಯೇಟ್ಸ್ ನಲ್ಲಿ ತರಬೇತಿ ಪಡೆದಿರುತ್ತಾರೆ. ಗಂಗೊಳ್ಳಿಯ ಉದ್ಯಮಿ ಟಿ. ವೆಂಕಟೇಶ್ ದೇವಣ್ಣ ಶೆಣೈ ಮತ್ತು ವಿಜಯಲಕ್ಷ್ಮಿ ಶೆಣೈ ದಂಪತಿಯ ಪುತ್ರನಾಗಿರುವ ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ.

 
 
 
 
 
 
 
 
 

Leave a Reply