ಡಾ.ಗಣೇಶ್ ಗಂಗೊಳ್ಳಿ ಅವರಿಗೆ ಸದ್ಭಾವನಾ ಸಾಂಸ್ಕೃತಿಕ ರಾಜ್ಯ ಪ್ರಶಸ್ತಿ

ಡಾ.ಗಣೇಶ್ ಗಂಗೊಳ್ಳಿ ಅವರಿಗೆ ಡಾ.ವೀ. ಬಿ.ಹಿರೇಮಠ್ ಮೆಮೋರಿಯಲ್ ಪ್ರತಿಷ್ಠಾನ (ರಿ) ಗದಗ ಇವರ ಡಾ.ವೀ. ಬಿ. ಹಿರೇಮಠ್ ಅವರ 9 ನೇ ವರ್ಷದ ಪುಣ್ಯಸ್ಮರಣೆ ದಿನಾಂಕ:03/11/2022 ರಂದು ಅವರ ಹೆಸರಿನಲ್ಲಿ ರಾಜ್ಯ ಮಟ್ಟದಲ್ಲಿ ಈ ವರ್ಷ ನೀಡುವ ಸದ್ಭಾವನಾ ಸಾಂಸ್ಕೃತಿಕ ರಾಜ್ಯ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಕುದಾಪುರ ತಾಲೂಕಿನ ಗಂಗೊಳ್ಳಿಯ 2022 ರ ಪಂಡಿತ್ ಪಂಚಾಕ್ಷರಿ ಗವಾಯಿಗಳವರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ , ಪ್ರಸಿದ್ದ ಗಾಯಕ ಸಂಘಟಕರು ಆದ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಡಾ. ವಿ. ವಿ. ಹಿರೇಮಠ ತಿಳಿಸಿದ್ದಾರೆ

 
 
 
 
 
 
 
 
 
 
 

1 COMMENT

Leave a Reply