ಡಾ.ಗಣೇಶ್ ಗಂಗೊಳ್ಳಿ ಅವರಿಗೆ “”ಪಂಡಿತ್ ಪಂಚಾಕ್ಷರಿ ಗವಾಯಿ”” ರಾಷ್ಟ್ರೀಯ ಪ್ರಶಸ್ತಿ

ಡಾ. ವಿ. ಬಿ. ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ (ರಿ). ಗದಗ . ಹಾಗೂ ಅಶ್ವಿನಿ ಪ್ರಕಾಶನದ 35 ನೇಯ ವರ್ಷದ ಅಂಗವಾಗಿ 100 ಕೃತಿಗಳ ಸಂಭ್ರಮ ಮತ್ತು ಸಾಹಿತ್ಯ ಸಮ್ಮೇಳನ ಮತ್ತು “ಶ್ರೀ ಹಾನಗಲ್ ಗುರುಕುಮಾರೇಶ ” ಹಾಗೂ “ಪಂಡಿತ ಪಂಚಾಕ್ಷರಿ ಗವಾಯಿಗಳವರ” ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ , ಉಡುಪಿ ಜಿಲ್ಲೆಯ ಖ್ಯಾತ ಜಾನಪದ ಗಾಯಕ, ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಇವರ 32 ವರ್ಷದ ಕಲಾ ಸೇವೆಯನ್ನು ಪರಿಗಣಿಸಿ. “”ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟೀಯ ಪ್ರಶಸ್ತಿ””ಗೆ ಆಯ್ಕಮಾಡಲಾಗಿದೆ… ದಿನಾಂಕ 28/08/2022 ರವಿವಾರದಂದು, ಶ್ರೀ ವೀರೇಶ್ವರ ಪುಣ್ಯಶ್ರಮ, ಗದಗ ಇಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಡಾ. ವಿ.ವಿ.ಹಿರೇಮಠ ಪ್ರಕಟಣೆಯಲ್ಲಿ ತಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply