ಕರ್ನಾಟಕ ಜಾನಪದ ಭೂಷಣ ರಾಜ್ಯ ಪ್ರಶಸ್ತಿಗೆ ಗಣೇಶ್ ಗಂಗೊಳ್ಳಿ ಆಯ್ಕೆ

—————————————
ಬೀದರ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ಜಿಲ್ಲೆ ಇವರು ಕೊಡಮಾಡುವ ಕರ್ನಾಟಕ ಜಾನಪದ ಭೂಷಣ ಪ್ರಶಸ್ತಿಗೆ. ಖ್ಯಾತ ಜಾನಪದ ಗಾಯಕ ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಗಂಗೊಳ್ಳಿ ಅವರು ಆಯ್ಕೆಯಾಗಿದ್ದಾರೆ. 

ಮಾರ್ಚ ತಿಂಗಳಲ್ಲಿ ಬೀದರ್ ನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಜಿ. ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply