ಸಾಧನೆ ಸಾಧನೆಗೈದ ಅನುಶ್ರೀಯವರಿಗೆ ಗುರ್ಮೆಯವರಿಂದ ಅಭಿನಂದನೆ By Janardhan Kodavoor/Team karavalixpress, - April 28, 2023 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದು, ರಾಜ್ಯಕ್ಕೆ 5 ನೇ ರಾಂಕ್ ಪಡೆದ ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿಯ ಅನುಶ್ರೀ ಅವರನ್ನು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಮಾಡಿ, ಗೌರವಿಸಿ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು.
Good