ಅಂತರ್ ಶಾಲಾ ಸ್ಪರ್ಧೆಗಳಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿಧ್ಯಾರ್ಥಿಗಳಿಗೆ ಬಹುಮಾನ

ರಾಷ್ಟ್ರೀಯ ವಿಜ್ಞಾನದಿನದ ಅಂಗವಾಗಿ ಮಾಹೆ, ಮಣಿಪಾಲ ಆಯೋಜಿಸಿದ ಅಂತರ್ ಶಾಲಾ ಸ್ಪರ್ಧೆಗಳಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಆದಿತ್ಯ ಎಚ್ ಭಟ್ ವಿಜ್ಞಾನ ಸೆಮಿನಾರ್‌ನಲ್ಲಿ ದ್ವಿತೀಯ ಬಹುಮಾನ ಹಾಗೂ ಶ್ರಾವ್ಯಾ ವಿಜ್ಞಾನ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.

 
 
 
 
 
 
 
 
 
 
 

Leave a Reply