ಮಂಗಳೂರು, ಫೆ 26 : ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇಂಡೋರ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಅಂತರ್-ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಆದರ್ಶ್ ಆಚಾರ್ಯ ಪರ್ಕಳ -67Kg ವಿಭಾಗದಲ್ಲಿ ಚಿನ್ನದ ಪದಕ ಜಯಿಸಿ ಹರ್ಯಾಣ ರಾಜ್ಯದ ಕುರುಕ್ಷೇತ್ರ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.