ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ​ಗೆ ಸಾಧನಾ ಶ್ರೀ ​

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ 106ನೇ ವಾರ್ಷಿಕ ಮಹಾಸಭೆಯಲ್ಲಿ 2019-20ನೇ ಸಾಲಿನಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ   ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ ನೀಡಲ್ಪಟ್ಟ ಸಾಧನಾ ಶ್ರೀ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಸ್ವೀಕರಿಸಿದರು.

​​
 
 
 
 
 
 
 
 
 
 
 

Leave a Reply