ಮೇಘಮೈತ್ರಿ ಕನ್ನಡ ಮತ್ತು ಸಾಹಿತ್ಯ ವೇದಿಕೆ ಕಮತಗಿ ಬಾಗಲಕೋಟೆ ಜಿಲ್ಲೆ ಇವರ ಆಶ್ರಯದಲ್ಲಿ “ತಾರೆಗಳ ಸಂಗಮ” ಈ ಯ೯ಕ್ರಮಲ್ಲಿ ರವಿವಾರದಂದು ಸಮಾಜ ಸೇವಕ, ರಕ್ತದ ಆಪತ್ಬಾಂದವ, ಉಡುಪಿ ಹೆಲ್ಪ್ ಲೈನ್ (ರಿ) ಅಧ್ಯಕ್ಷ ಮಹೇಶ್ ಪೂಜಾರಿ ಹೂಡೆ ಅವರಿಗೆ “ಮೇಘಮೈತ್ರಿ ಪುರಸ್ಕಾರ” ನೀಡಿ ಗೌರವಿಸಿದ್ದಾರೆ.
ರಕ್ತದ ಆಪತ್ಬಾಂದವ ಮಹೇಶ್ ಪೂಜಾರಿ ಹೂಡೆ ಅವರಿಗೆ “ಮೇಘಮೈತ್ರಿ ಪುರಸ್ಕಾರ”

- Advertisement -

ಸಂಬಂಧಿತ ಸುದ್ದಿ
ಮಹಿಳಾ ಸಂಪಾದಕರ ಪತ್ರಿಕೆಗೆ ಸೂಕ್ತ ಆದ್ಯತೆ: ಆಯುಕ್ತರ ಭರವಸೆ
ಬೆಂಗಳೂರು: ರಾಜ್ಯ ಮಹಿಳಾ ಸಂಪಾದಕರ ಪತ್ರಿಕೆಗಳ ಬೇಡಿಕೆ ಈಡೇರಿಸಲು ಶೀಘ್ರವಾಗಿ ಸಭೆ ಕರೆದು, ಸೂಕ್ತ ಕ್ರಮ ಕೈಗೊಳ್ಳಲಾ ಗುವುದು ಮತ್ತು ಜಾಹೀರಾತು ನೀಡಿಕೆ ಆದ್ಯತೆ ಪರಿಗಣಿಸಲಾಗುವುದು ಎಂದು ವಾರ್ತಾ ಇಲಾಖೆಯ...
ಬೈಕಾಡಿ ಹುಡುಗ ಅಂತಾರಾಷ್ಟ್ರೀಯ ಖ್ಯಾತಿಯ ಅರಿವಳಿಕೆ ತಜ್ಞ
ಉಡುಪಿ ಜಿಲ್ಲೆಯ ಬೈಕಾಡಿಯಂಥ ಗ್ರಾಮೀಣ ಭಾಗದ ಹುಡುಗನೊಬ್ಬ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಕಳೆದ ಹಲವು ವರ್ಷಗಳಿಂದ ಲಂಡನ್ ನಗರನಿವಾಸಿಯಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಅರಿವಳಿಕೆ ತಜ್ಞನಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಮಾತ್ರವಲ್ಲದೆ ಕನ್ನಡ...
ಮಮತಾ ವಾಣಿ ರಾವ್, ಮಂಜೇಶ್ವರ ಅವರ ಚೊಚ್ಚಲ ಹನಿಗವನ ಸಂಕಲನ “ತುಡಿತ ” ಬಿಡುಗಡೆ.
ಅಮೃತ ಪ್ರಕಾಶ ಪತ್ರಿಕೆಯ ವತಿಯಿಂದ ನಡೆಯುವ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ 29ನೇ ಕೃತಿ ಮಮತಾ ವಾಣಿ ರಾವ್, ಮಂಜೇಶ್ವರ ಅವರ ಚೊಚ್ಚಲ ಹನಿಗವನ ಸಂಕಲನ "ತುಡಿತ " ಇ೦ದು ಮಂಗಳೂರು...
ಛಾಯಾಂಕಣ
ಇತ್ತೀಚಿನ ಸುದ್ದಿ
ಕಲಾಸಂಸ್ಕೃತಿ
ತಮ್ಮ ಧಾರ್ಮಿಕ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಮಾದರಿಯಾದ ದಂಪತಿಗಳು
ಪಡುಬಿದ್ರಿ : ಗಂಗೂ ಹೊಸಮನೆಯ ಪಿ.ಎಚ್.ಪಾರ್ಥಸಾರಥಿ - ಶ್ರೀಮತಿ ಶಾಂತಾ ಪಾರ್ಥಸಾರಥಿ ಅವರು ತಮ್ಮ 'ಸಹಸ್ರ ಪೂರ್ಣ ಚಂದ್ರ ದರ್ಶನ ಹಾಗೂ ಕನಕಾಭಿಷೇಕ' ಧಾರ್ಮಿಕ ಕಾರ್ಯಕ್ರಮ ನಡೆಯಿತು. ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಮುನ್ನೂರು...
ಆಚಾರ ವಿಚಾರ
ಕರಂಬಳ್ಳಿ ವೇಂಕಟರಮಣ ದೇವಳದಲ್ಲಿ ಸನ್ಮಾನ
ಉಡುಪಿ: ಬಿ ಎಸ್ ಯಡಿಯೂರಪ್ಪನವರು ಎರಡು ದಿನಗಳ ಉಡುಪಿ ಪ್ರವಾಸ ಕೈಗೊಂಡಿದ್ದು ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮ ಸಭೆಯಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ದೇವಳದ ತಂತ್ರಿಗಳಾದ ಪಾಡಿಗಾರು ವಾಸುದೇವ...
ಶಿಕ್ಷಣ
ಶ್ರೀ. ಎ.ಕೆ. ಸೋಮಯಾಜಿಯವರಿಗೆ ಪಿ.ಎಚ್.ಡಿ. ಪದವಿ ಪ್ರಧಾನ
ಉಡುಪಿ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಯಾಂತ್ರಿಕ ವಿಭಾಗದಲ್ಲಿ ಸಹವರ್ತಿ ಪ್ರಾಧ್ಯಾಪಕರಾಗಿರುವ ಶ್ರೀ ಅನಂತಕೃಷ್ಣ ಸೋಮಯಾಜಿಯವರಿಗೆ ಪಿ.ಎಚ್.ಡಿ. ಪದವಿ ದೊರೆತಿದೆ.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಂಡಿಸಿದ ಅಲ್ಯುಮಿನಿಯಂ ನಾರುಗಳಿಂದ ಬಲಪಡಿಸಲ್ಪಟ್ಟ...
ಕಲಾಸಂಸ್ಕೃತಿ
ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ನಮ್ಮ ಕೊಡವೂರ ಕಲಾ ಪ್ರತಿಭೆ ವಿಘ್ನೇಶ್ ಗಾಣಿಗ
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ತೋರಿಸಿದ ಅಸಾಧಾರಣ ಪ್ರತಿಭೆ..
ಕಲ್ಯಾಣಪುರ ಮೌಂಟ್ ರೋಸರಿ ಪ್ರೌಢ ಶಾಲೆಯ ಹತ್ತನೆ ತರಗತಿಯಲ್ಲಿ ಓದುತ್ತಿರುವ ವಿಘ್ನೇಶ್, ಪ್ರೌಢಶಾಲಾ ವಿಭಾಗದ ದೃಶ್ಯಕಲಾ...
ಆಚಾರ ವಿಚಾರ
ಧಾರ್ಮಿಕ ಕ್ಷೇತ್ರದೊಂದಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅದಮಾರು ಮಠ ಗಣನೀಯ ಕೊಡುಗೆ~ಬಿ. ಎಸ್. ಯಡಿಯೂರಪ್ಪ
ಶ್ರೀಕೃಷ್ಣ ಮಠ ನಡೆಸುವ ಧರ್ಮ ಸಂರಕ್ಷಣೆಯ ಕಾರ್ಯಕ್ಕೆ ಸರಕಾರದ ಬೆಂಬಲ ಸದಾ ಇದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಪರ್ಯಾಯ ಅದಮಾರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ಪರ್ಯಾಯ ಪಂಚ ಶತಮಾನೋತ್ಸವ...