ಸಾಧನೆ ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯರಿಗೆ ಅಭಿಮಾನದ ಅಭಿನಂದನೆ By Janardhan Kodavoor/Team karavalixpress, - October 26, 2023 ಪರ್ಕಳದ ಸರಿಗಮ ಭಾರತಿ ವಿಜಯದಶಮಿ ಸಂಗೀತೋತ್ಸವ-2023ರಲ್ಲಿ ಬಹುಮುಖ ಪ್ರತಿಭೆಯ ಕಲಾವಿದೆ ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯರನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಪ್ಟನ್ ಶ್ರೀ ಗಣೇಶ್ ಕಾರ್ಣಿಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉದ್ಯಮಿ ಮಂಜುನಾಥ ಉಪಾಧ್ಯ, ಡಾ. ಉದಯಶಂಕರ್, ಉಮಾಶಂಕರಿ ಉಪಸ್ಥಿತರಿದ್ದರು.