ಪೆರ್ಡೂರು ಪ್ರಭಾಕರ ಕಲ್ಯಾಣಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ

ಹೆಬ್ರಿ: ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಟ್ರಸ್ಟ್ ಬೆಂಗಳೂರು ಕೊಡಮಾಡುವ ಪ್ರಸಕ್ತ ಸಾಲಿನ “ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ”ಗೆ ಹಿರಿಯ ರಂಗ ನಟ ಪ್ರಭಾಕರ ಕಲ್ಯಾಣಿ ಭಾಜನರಾಗಿದ್ದಾರೆ.

ಜ.21ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಟ್ರಸ್ಟ್ ನ ಅಧ್ಯಕ್ಷ ರಮೇಶ್ ಸುರುವೆ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply