“ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ”

ಉಡುಪಿ:- ಹೈದರಬಾದಿನ ತೆಲಂಗಾಣದಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿಯ ವಿದ್ಯಾರ್ಥಿನಿಯರಾದ ಪ್ರತಿಕ್ಷ ಚಿನ್ನದ ಬಹುಮಾನ ಗಳಿಸಿದ್ದು, ಐಶ್ವರ್ಯ ಕಂಚಿನ ಬಹುಮಾನ ಗಳಿಸಿರುತ್ತಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಎಸ್., ದೈಹಿಕ ಶಿಕ್ಷಣ ಬೋಧಕರಾದ ಡಾ. ರಾಮಚಂದ್ರ ಪಾಟ್ಕರ್ ಹಾಗೂ ಬೋಧಕ, ಬೋಧಕೇತರ ವರ್ಗದ ಪರವಾಗಿ ಅಭಿನಂದನೆಗಳು.

 
 
 
 
 
 
 
 
 
 
 

Leave a Reply