ಪಿಪಿಸಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಗೋಪಿ ಎಚ್ ಅವರಿಗೆ ಪಿಎಚ್‌ಡಿ ಪದವಿ

ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀ ಗೋಪಿ ಎಚ್ ಅವರು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಕೆ ಬಿ ರಂಗಪ್ಪ ರವರ ಮಾರ್ಗದರ್ಶನದಲ್ಲಿ, ಸಲ್ಲಿಸಿದ ‘ಕರ್ನಾಟಕದಲಿನ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಆರ್ಥಿಕ ವಿಶ್ಲೇಷಣೆ: ಪ್ರಾಯೋಗಿಕ ಅಧ್ಯಯನ’ ಎನ್ನುವ ಸಂಶೋಧನ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿಯನ್ನು ನೀಡಿದೆ.

ವಿಶ್ವವಿದ್ಯಾಲಯದ ಘಟಿಕೋತ್ಸವದ ಸಂದರ್ಭದಲ್ಲಿ, ಪಿಎಚ್‌ಡಿ ಪದವಿಯನ್ನು ಪ್ರಧಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ,

 
 
 
 
 
 
 
 
 
 
 

Leave a Reply