ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಟ ಸ್ಪರ್ಧೆಯಲ್ಲಿ ಪ್ರಣತಿ ರಾವ್ ಪ್ರಥಮ

ಶಾಂತಿವನ ಟ್ರಸ್ಟ್(ರಿ) ಧರ್ಮಸ್ಥಳ ಇವರು ನಡೆಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಟ ಸ್ಪರ್ಧೆಯಲ್ಲಿ ಉಡುಪಿ ತಾಲೂಕು ಪ್ರತಿನಿದಿಸಿದ ಎಸ್.ವಿ.ಎಚ್.ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಣತಿ ರಾವ್ ಇವಳು ಪ್ರಥಮ ಸ್ಥಾನ ಪಡೆದಿರುತ್ತಾಳೆ. ಇವಳು ಡಾ. ರಾಘವೇಂದ್ರ ರಾವ್ ಮತ್ತು ಪರಿಮಳಾ ಇವರ ಪುತ್ರಿ.

 
 
 
 
 
 
 
 
 
 
 

Leave a Reply