“2019ನೇ ಸಾಲಿನ ಜಾನಪದ ಆಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ”ಯನ್ನು ಭೂತಕೋಲ ನರ್ತಕ ಅಲೆವೂರು ಸಾಧು ಪಾಣಾರ ಇವರಿಗೆ ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರ”ದಲ್ಲಿ ಕವಿ ಡಾ. ಸಿದ್ದಲಿಂಗಯ್ಯ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಮುಂತಾದವರು ಉಪಸ್ಥಿತರಿದ್ದರು.
ಭೂತಕೋಲ ನರ್ತಕ ಸಾಧು ಪಾಣಾರ ಇವರಿಗೆ ಜಾನಪದ ಆಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ” ಪ್ರದಾನ

- Advertisement -

ಸಂಬಂಧಿತ ಸುದ್ದಿ
ಡಾ| ಮೋಹನ್ ಆಳ್ವ ಮಡಿಲಿಗೆ ‘ವಿಶ್ವ ಪ್ರಭಾ’ ಪುರಸ್ಕಾರ
ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...
ನವೀನ್ ಕೆ.ಶೆಟ್ಟಿಬೆಟ್ಟುರವರ “ಅನಾವರಣ” ಕೃತಿ ಲೋಕಾರ್ಪಣೆ
ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...
ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ
ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.
ಉಡುಪಿ...
ಛಾಯಾಂಕಣ
ಇತ್ತೀಚಿನ ಸುದ್ದಿ
ಸುದ್ದಿ
ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ
ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ
" ಐ ಸಿರಿ ಸೂಪರ್ ಸ್ಟೋರ್"
ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...
ಸಾಧನೆ
ಡಾ| ಮೋಹನ್ ಆಳ್ವ ಮಡಿಲಿಗೆ ‘ವಿಶ್ವ ಪ್ರಭಾ’ ಪುರಸ್ಕಾರ
ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...
ಭಕ್ತಿ ಪಥ
ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ
ಉಡುಪಿ : ಬನ್ನಂಜೆ ಗರಡಿ ರಸ್ತೆ ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ ವಾರ್ಷಿಕ ಶನೈಶ್ವರ ಉತ್ಸವವು...
ಸಾಧನೆ
ನವೀನ್ ಕೆ.ಶೆಟ್ಟಿಬೆಟ್ಟುರವರ “ಅನಾವರಣ” ಕೃತಿ ಲೋಕಾರ್ಪಣೆ
ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...
ಸಾಧನೆ
ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ
ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.
ಉಡುಪಿ...