ಶ್ರೀಕೃಷ್ಣಮಠ ರಾಜಾಂಗಣದಲ್ಲಿ “ಶ್ರೀರಾಮ ಹನುಮದುತ್ಸವ”ದ ಸಂದರ್ಭ ಅಂತಾರಾಷ್ಟ್ರೀಯ ಖ್ಯಾತಿಯ ‘ಗಿಲಿ ಗಿಲಿ ಮ್ಯಾಜಿಕ್’ ನ ಪ್ರೊ.ಶಂಕರ್ ರವರನ್ನು  ಅಭಿನಂದಿಸಲಾಯಿತು.  

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, 15 ದಿನಗಳ ಪರ್ಯಂತ ನಡೆಯುವ “ಶ್ರೀರಾಮ ಹನುಮದುತ್ಸವ”ದ ಸಂದರ್ಭದಲ್ಲಿ ಪರ್ಯಾಯ ಶ್ರೀಅದಮಾರು ಮಠದ ಹಿರಿಯ ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅಂತಾರಾಷ್ಟ್ರೀಯ ಖ್ಯಾತಿಯ ಉಡುಪಿಯ “‘ಗಿಲಿ ಗಿಲಿ ಮ್ಯಾಜಿಕ್’ನ ಪ್ರೊ.ಶಂಕರ್ ಇವರನ್ನು ಸನ್ಮಾನಿಸಿದರು.

 
 
 
 
 
 
 
 
 
 
 

Leave a Reply