ಶ್ರಾವಣಿ ಭಟ್ ಮಡಿಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊಡಲಾಗುತ್ತಿರುವ ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ಪಡೆದಿರುತ್ತಾರೆ. ಇವಳು ಬೈಲೂರು ಸ್ಮಿತಾ & ಕೃಷ್ಣರಾಜ ಭಟ್ ದಂಪತಿಗಳ ಪುತ್ರಿ. 
 
 
 
 
 
 
 
 
 
 
 

Leave a Reply