ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊಡಲಾಗುತ್ತಿರುವ ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ಪಡೆದಿರುತ್ತಾರೆ. ಇವಳು ಬೈಲೂರು ಸ್ಮಿತಾ & ಕೃಷ್ಣರಾಜ ಭಟ್ ದಂಪತಿಗಳ ಪುತ್ರಿ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.