ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳ 14ರ ವಯೋಮಾನ ವಿಭಾಗದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಇಂದ್ರಾಳಿ ಅಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಿ.ಎಚ್ ಉಲ್ಲಾಸ್ ಮೈಸೂರು ವಿಭಾಗದ ಕ್ರಿಕೆಟಗೆ ಆಯ್ಕೆಯಾಗಿದ್ದಾನೆ. ಇವನು ಶ್ರೀ ರೆನ್ ಇವರ ಬಳಿ ತರಬೇತಿ ಪಡೆಯುತ್ತಿದ್ದಾನೆ.