ಬ್ಯಾಂಕಿನ ಉಪಾಧ್ಯಕ್ಷ ಪಿ. ರಾಘವೇಂದ್ರ ಭಟ್, ನಿರ್ದೇಶಕ ಪಿ.ಎನ್. ರವೀಂದ್ರ ರಾವ್, ಜಗನ್ನಾಥ್ ಜಿ., ಜಯಪ್ರಕಾಶ್ ಭಂಡಾರಿ, ದೇವದಾಸ್, ಭಾಸ್ಕರ್ ರಾವ್ ಕಿದಿಯೂರು, ಎನ್. ಸೂರ್ಯಪ್ರಕಾಶ್ ರಾವ್, ಎನ್. ಪ್ರಹ್ಲಾದ್ ಬಲ್ಲಾಳ್, ಮನೋರಮಾ ಎಸ್., ರೂಪಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಕುಮಾರಸ್ವಾಮಿ ಉಡುಪ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ, ಮಾಜಿ ಪ್ರಧಾನ ವ್ಯವಸ್ಥಾಪಕ ಶ್ರೀ ಬಿ. ವಿ.ಲಕ್ಷ್ಮೀನಾರಾಯಣ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಧಾನ ವ್ಯವಸ್ಥಾಪಕ ಹಾಗು ಸಲಹೆಗಾರರಾಗಿ ಸೇವೆ ಸಲ್ಲಿಸಿದ ಶ್ರೀ ಬಿ. ರಂಗನಾಥ ಸಾಮಗರಿಗೆ ಬೀಳ್ಕೊಡುಗೆ
ಬ್ಯಾಂಕಿನ ಉಪಾಧ್ಯಕ್ಷ ಪಿ. ರಾಘವೇಂದ್ರ ಭಟ್, ನಿರ್ದೇಶಕ ಪಿ.ಎನ್. ರವೀಂದ್ರ ರಾವ್, ಜಗನ್ನಾಥ್ ಜಿ., ಜಯಪ್ರಕಾಶ್ ಭಂಡಾರಿ, ದೇವದಾಸ್, ಭಾಸ್ಕರ್ ರಾವ್ ಕಿದಿಯೂರು, ಎನ್. ಸೂರ್ಯಪ್ರಕಾಶ್ ರಾವ್, ಎನ್. ಪ್ರಹ್ಲಾದ್ ಬಲ್ಲಾಳ್, ಮನೋರಮಾ ಎಸ್., ರೂಪಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಕುಮಾರಸ್ವಾಮಿ ಉಡುಪ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ, ಮಾಜಿ ಪ್ರಧಾನ ವ್ಯವಸ್ಥಾಪಕ ಶ್ರೀ ಬಿ. ವಿ.ಲಕ್ಷ್ಮೀನಾರಾಯಣ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.