ಯು.ಪಿ.ಎಂ‌.ಸಿ ಆದರ್ಶ್ ಆಚಾರ್ಯನಿಗೆ ಚಿನ್ನದ ಪದಕ

ಯಉಡುಪಿ : ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ‌. ಕಾಂ ವಿದ್ಯಾರ್ಥಿ ಆದರ್ಶ್ ಆಚಾರ್ಯ ಇವರು ಮಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ದಿನಾಂಕ 18 ಮತ್ತು 19ನೇ ಡಿಸೆಂಬರ್ ನಲ್ಲಿ ಆಯೋಜಿಸಿದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಎಲೈಡ್ ಆರ್ಟ್ಸ್ ಸಂಸ್ಥೆಯ 32ನೇ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಸಿನಿಯರ್ ವಿಭಾಗದ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ ವಿಜೇತರಾಗಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ಹಾಗು ಉಪನ್ಯಾಸಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಶುಭಾಶಯಗಳನ್ನು ಕೋರಿರುತ್ತಾರೆ.

 
 
 
 
 
 
 
 
 
 
 

Leave a Reply