ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಕು| ವೃದ್ಧಿ ಭಟ್ ದ್ವಿತೀಯ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಇವರು ಆಯೋಜಿಸಿದ
ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೆ
ತರಗತಿ ವಿದ್ಯಾರ್ಥಿನಿ ಕು| ವೃದ್ಧಿ ಭಟ್ ದ್ವಿತೀಯ ಸ್ಥಾನ ಹಾಗೂ ನಗದು ಬಹುಮಾನ ಪಡೆದಿರುತ್ತಾಳೆ.

 
 
 
 
 
 
 
 
 
 
 

Leave a Reply