ಸಾಧನೆ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಕು| ವೃದ್ಧಿ ಭಟ್ ದ್ವಿತೀಯ By Janardhan Kodavoor/Team karavalixpress, - August 22, 2022 ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಇವರು ಆಯೋಜಿಸಿದ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿನಿ ಕು| ವೃದ್ಧಿ ಭಟ್ ದ್ವಿತೀಯ ಸ್ಥಾನ ಹಾಗೂ ನಗದು ಬಹುಮಾನ ಪಡೆದಿರುತ್ತಾಳೆ.