ಛಾಯಾಚಿತ್ರಗಳ ಮೂಲಕ ಜಾಗೃತಿ ಮೂಡಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಕುರಿತು ನುಡಿಚಿತ್ರ ಪ್ರಸಾರ

Photojournalist of Udayavani won JPS international award for his Mangalore Air Crash Photo. --KPN
ರೇಡಿಯೋ ಮಣಿಪಾಲ್ 90.4 Mhz -ದೇಸಿ ಸೊಗಡು ಸಮುದಾಯ ಬಾನುಲಿ. 

 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ.. “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ  ಜೀವಸಂಕುಲ”  ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ದಿನಾಂಕ 25 ರಂದು ಬುಧವಾರ   ಸಂಜೆ 6 ಗಂಟೆಗೆ * ಛಾಯಾಚಿತ್ರಗಳ ಮೂಲಕ  ಜಾಗೃತಿ ಮೂಡಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಕುರಿತು ನುಡಿಚಿತ್ರ ಪ್ರಸಾರವಾಗಲಿದೆ. 

ಅಂತರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರ ಪತ್ರಕರ್ತರಾದ ಉದಯವಾಣಿ ಬಳಗದ ಆಸ್ಟ್ರೋ ಮೋಹನ್, ಸತೀಶ್ ಇರಾ ಹಾಗೂ ವಿಜಯವಾಣಿಯ ಛಾಯಾಚಿತ್ರ ಪತ್ರಕರ್ತ ಜನಾರ್ಧನ ಕೊಡವೂರು ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ ..  ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply