ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ~ ಮುಂಡಾಜೆ ಕುಮಾರೇಶ್ವರ ಭಟ್

ರೇಡಿಯೋ ಮಣಿಪಾಲ್ 90.4 Mhz -ದೇಸಿ ಸೊಗಡು ಸಮುದಾಯ ಬಾನುಲಿ. 

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ದಿನಾಂಕ 21 ರಂದು ಶನಿವಾರ ಸಂಜೆ 4ಕ್ಕೆ ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಕಾಪು ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಈ ಸರಣಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಪ್ರತೀ ಭಾನುವಾರದಂದು ಮಧ್ಯಾಹ್ನ 12 ರ ಸಮಯಕ್ಕೆ ಇದರ ಮರು ಪ್ರಸಾರವಿರುವುದು.
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply