ರೋಟರಿ ಮಣಿಪುರ ವತಿಯಿಂದ ಸಮಾಜ ಸೇವೆ.

ರೋಟರಿ ಕ್ಲಬ್ ಮಣಿಪುರ ವತಿಯಿಂದ ಕಾರುಣ್ಯ ವೃದ್ದಾಶ್ರಮ ಎನಗುಡ್ಡೆ ಕಟಪಾಡಿ ಇಲ್ಲಿಗೆ ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ ಯನ್ನು ವಿತರಿಸಲಾಯಿತು ಅಧ್ಯಕ್ಷ ಮೊಹಮ್ಮದ್ ಷರೀಫ್ ಕಾರ್ಯದರ್ಶಿ ಸುಧೀರ್ ಕುಮಾರ್ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ಹಾಗೆಯೇ ಆನಂದ ಕಾಂಚನ್ ರಾಮೇರ್ ತೋಟ ಇವರಿಗೆ ಮನೆ ಕಟ್ಟಲು 25 ಚೀಲ ಸಿಮೆಂಟ್ ವಿತರಿಸಲಾಯಿತು.

 
 
 
 
 
 
 
 
 
 
 

Leave a Reply