ಶ್ರೀ ಬಾಲ ಮಾರುತಿ ಪೂಜಾ ಮಂದಿರ ರಜತ ಮಹೋತ್ಸವದ ಅಂಗವಾಗಿ ಪೂರ್ವ ಭಾವಿ ಸಭೆ

ಶ್ರೀ ಬಾಲ ಮಾರುತಿ ಪೂಜಾ ಮಂದಿರ, ಕಲ್ಯಾಣಪುರ ಇದರ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಪೂರ್ವ ಭಾವಿ ಸಭೆ ಮಂದಿರದ ಗೌರವಾಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂದಿರದ ಅಭಿವೃದ್ದಿ ಕಾರ್ಯಕ್ರಮ ಹಾಗೂ ಶ್ರೀ ದೇವರಿಗೆ ಬೆಳ್ಳಿಯ ಪ್ರಭಾವಳಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರಾದ ಶ್ರೀ ಗಣೇಶ್ ಶೇರಿಗಾರ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೃಷ್ಣ ದೇವಾಡಿಗ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply