ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದ ಆದಾಯ ಕುಂಠಿತಗೊಂಡಿದ್ದು ಈ ಸಂದರ್ಭದಲ್ಲಿ ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ಸದಸ್ಯರು ಹೊರೆ ಕಾಣಿಕೆ ರೂಪದಲ್ಲಿ ಸ್ವಯಂ ಪ್ರೇರಣೆಯಿಂದ ನೀಡಿದ ರೂ 2.4 ಲಕ್ಷ ಮೊತ್ತದ ಚೆಕ್ ನ್ನು ಬ್ರಾಹ್ಮಣ ಸಭಾದ ಅಧ್ಯಕ್ಷ ಅಗರಿ ಭಾಸ್ಕರ ರಾವ್ ರವರು ಪರ್ಯಾಯ ಅದಮಾರು ಮಠದ ಶ್ರೀ ಈಶ ಪ್ರಿಯ ತೀರ್ಥ ಸ್ವಾಮೀಜಿ ಯವರಿಗೆ ಹಸ್ತಾಂತರಿಸಿದರು.
ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾ ವತಿಯಿಂದ ರೂ 2.4 ಲಕ್ಷ ಹೊರೆ ಕಾಣಿಕೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದ ಆದಾಯ ಕುಂಠಿತಗೊಂಡಿದ್ದು ಈ ಸಂದರ್ಭದಲ್ಲಿ ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ಸದಸ್ಯರು ಹೊರೆ ಕಾಣಿಕೆ ರೂಪದಲ್ಲಿ ಸ್ವಯಂ ಪ್ರೇರಣೆಯಿಂದ ನೀಡಿದ ರೂ 2.4 ಲಕ್ಷ ಮೊತ್ತದ ಚೆಕ್ ನ್ನು ಬ್ರಾಹ್ಮಣ ಸಭಾದ ಅಧ್ಯಕ್ಷ ಅಗರಿ ಭಾಸ್ಕರ ರಾವ್ ರವರು ಪರ್ಯಾಯ ಅದಮಾರು ಮಠದ ಶ್ರೀ ಈಶ ಪ್ರಿಯ ತೀರ್ಥ ಸ್ವಾಮೀಜಿ ಯವರಿಗೆ ಹಸ್ತಾಂತರಿಸಿದರು.