ಅಖಿಲ ಭಾರತ ಮುಷ್ಕರ ಭಾಗವಾಗಿ ಇಂದು  ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ  

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಉಡುಪಿ ಜಿಲ್ಲಾ ಸಮಿತಿ, ನ.26 ಅಖಿಲ ಭಾರತ ಮುಷ್ಕರ ಭಾಗವಾಗಿ ಇಂದು ನ.09.ರಂದು ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಯವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯುನ ಜಿಲ್ಲಾ ಅಧ್ಯಕ್ಷ ಕೆ.ಶಂಕರ್, ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ವೆಂಕಟೇಶ್ ಕೊಣಿ, ದಾಸಭಂಡಾರಿ, ಉಮೇಶ್ ಕುಂದರ್, ನಳಿನಿ, ರೊನಾಲ್ಡ್, ಉಡುಪಿ ತಾಲೂಕು ಅಧ್ಯಕ್ಷ ಕವಿರಾಜ್ .ಎಸ್,  ಅಕ್ಷರ ದಾಸೋಹ ಸಂಘದ ಜಿಲ್ಲಾ ಅಧ್ಯಕ್ಷ ಜಯಶೀ ಕಾರ್ಯದರ್ಶಿ ಸುನಂದಾ, ಮುಖಂಡರಾದ ಕಮಲ, ಬೇಬಿ ಭಂಡಾರಿ, ಸುನೀತ ಶೆಟ್ಟಿ,ಅಂಗನವಾಡಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಭಾರತಿ, ಕಾರ್ಯದರ್ಶಿ ಸುಶೀಲ ನಾಡ, ಮುಖಂಡರಾದ ಅಂಬಿಕಾ, ಯಶೋಧ, ಜಯಲಕ್ಷ್ಮಿ, ಪುಷ್ಪ, ಪ್ರಮೀಳಾ ಉಪಸ್ಥಿತರಿದ್ದರು
 
 
 
 
 
 
 
 
 
 
 

Leave a Reply