ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅಂಪಾರು ದಿನಕರ ಶೆಟ್ಟಿ ಅಧಿಕಾರ ಇಂದು ಸ್ವೀಕರಿಸಿದರು.
ಸೇವಾ ನಿವೃತ್ತಿ ಹೊಂದಿದ ನಿಕಟ ಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಅವರು ಅಧಿಕಾರವನ್ನು ಹಸ್ತಾಂತಿಸಿದರು.
ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Janardhan Kodavoor/ Team KaravaliXpress
ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅಂಪಾರು ದಿನಕರ ಶೆಟ್ಟಿ ಅಧಿಕಾರ ಇಂದು ಸ್ವೀಕರಿಸಿದರು.
ಸೇವಾ ನಿವೃತ್ತಿ ಹೊಂದಿದ ನಿಕಟ ಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಅವರು ಅಧಿಕಾರವನ್ನು ಹಸ್ತಾಂತಿಸಿದರು.
ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.
Mobile No.:
+91-944-825-2363
Email:
[email protected]
Copyright © 2021 - All Rights reserved - KaravaliXpress
Crafted with By
ForthFocus™