ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಆಯ್ಕೆ

ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 45ನೇ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ​ಸೋಮವಾರದಂದು ಸಭೆ ನಡೆಸಿ ಎಂ. ಗಂಗಾಧರ್ ರಾವ್ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿತು.
 2020-21ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು. ​: ಉಪಾಧ್ಯಕ್ಷರು : ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ, ಕಾರ್ಯದರ್ಶಿ: ಮುರಲಿ ಕಡೆಕಾರ್, ಜತೆಕಾರ್ಯದರ್ಶಿಗಳು : ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ, ಕೋಶಾಧಿಕಾರಿ :  ಮನೋಹರ ಕೆ.
ಸದಸ್ಯರು : ಕೆ. ಗಣೇಶ್ ರಾವ್, ತಲ್ಲೂರು ಶಿವರಾಮ ಶೆಟ್ಟಿ, ಬಿ.ನಾರಾಯಣ, ಪ್ರೊ. ಕೆ. ಸದಾಶಿವ ರಾವ್, ಪ್ರೊ.ಎಂ.ಎಲ್.ಸಾಮಗ, ಗಣರಾಜ್ ಭಟ್, ಭುವನಪ್ರಸಾದ್ ಹೆಗ್ಡೆ, ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ, ಅನಂತರಾಜ ಉಪಾಧ್ಯ, ಎಚ್.ಎನ್.ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ವಿದ್ಯಾಪ್ರಸಾದ್, ಅಶೋಕ್ ಎಂ, ದಿನೇಶ್ ಪಿ. ಪೂಜಾರಿ, ರಾಜೇಶ್ ನಾವಡ. 
 ಆಹ್ವಾನಿತರು : ಕೆ. ಗೋಪಾಲ, ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ಪೃಥ್ವಿರಾಜ್ ಕವತ್ತಾರ್, ಕೆ. ಆನಂದ ಶೆಟ್ಟಿ, ನಾಗರಾಜ ಹೆಗಡೆ, ರಾಜೀವಿ, ಸಂತೋಷ್ ಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಭಟ್ ಪುತ್ತೂರು, ಡಾ. ಶೈಲಜಾ, ಕಿಶೋ ರ್. ಸಿ. ಉದ್ಯಾವರ, ಪ್ರಸಾದ್ ರಾವ್ ಪುತ್ತೂರು, ಸುದರ್ಶನ ಬಾಯರಿ, ಗಣೇಶ್ ರಾವ್ ಎಲ್ಲೂರು, ರಾಮನಾಥ್ ಶಾನುಭಾಗ್​
 
 
 
 
 
 
 
 
 

Leave a Reply